ಕಿಮ್ಮನೆ ರತ್ನಾಕರ್ ಶಾಸಕರಾಗಿದ್ದಾಗ ತೀರ್ಥಹಳ್ಳಿಯಲ್ಲಿ ಜಾಗ ಗುರುತು, ಇನ್ನೂ ಶುರುವಾಗದ ಕ್ಯಾಂಟೀನ್, ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ತೀರ್ಥಹಳ್ಳಿ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಡುಬ ರಾಘವೇಂದ್ರ ಆಗ್ರಹಿಸಿದ್ದಾರೆ.

ಲಾಕ್ ಡೌನ್‍ನಿಂದಾಗಿ ಕೂಲಿ ಕಾರ್ಮಿಕರು ಸೇರಿ ಶ್ರಮಿಕ ವರ್ಗದವರು ದುಡಿಮೆ ಇಲ್ಲದೆ ಹೊತ್ತಿನ ಊಟ, ತಿಂಡಿಗೂ ಪರಿತಪಿಸುವಂತಾಗಿದೆ. ಈ ವರ್ಗದವರ ಹಸಿವು ನೀಗಿಸಲು ಕೂಡಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಮುಡುಬ ರಾಘವೇಂದ್ರ ಒತ್ತಾಯಿಸಿದ್ದಾರೆ.

ಕಿಮ್ಮನೆ ಅವಧಿಯಲ್ಲಿ ಸ್ಥಳ ನಿಗದಿಯಾಗಿತ್ತು

186480900 1392690481092368 5504212940717156867 n.jpg? nc cat=105&ccb=1 3& nc sid=730e14& nc ohc=fDvslidJ96oAX8TyEUe& nc ht=scontent.fblr1 4

ಕಿಮ್ಮನೆ ರತ್ನಾಕರ್ ಅವರು ಶಾಸಕರಾಗಿದ್ದಾಗ ಇಂದಿರಾ ಕ್ಯಾಂಟೀನ್‍ಗೆ ಜಾಗವನ್ನು ಗುರುತಿಸಲಾಗಿತ್ತು. ಆದರೆ ಅವರು ಅಧಿಕಾರದಿಂದ ಇಳಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಮರೆಗೆ ಸರಿದಿದೆ. ಲಾಕ್‍ ಡೌನ್ ಅವಧಿ ವಿಸ್ತರಣೆಯಾಗುತ್ತಿರುವುದರಿಂದ ದಿನ ದುಡಿದು ತಿನ್ನುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನಾದರೂ ಇಂದಿರಾ ಕ್ಯಾಂಟೀನ್‍ ಆರಂಭದತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

  • ದೇಶದ ಅತಿ ದೊಡ್ಡ ಕೊಡುಗೆ

# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment