ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 4 ಜನವರಿ 2019
ಕಾಲು ಸಂಕ ನಿರ್ಮಾಣ, ಕೊಳೆರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ, ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾಗಿದೆ. ಈ ಕುರಿತು ಶಾಸಕ ಆರಗ ಜ್ಞಾನೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
34 ಕಲುಸಂಕ ಕಾಮಗಾರಿಗೆ ಅನುದಾನ
ತೀರ್ಥಹಳ್ಳಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ 4.5 ಕೋಟಿ ರೂ. ಬಿಡುಗಡೆ ಮಾಡಿದೆ. 8 ರಿಂದ 25 ಲಕ್ಷ ರೂ.ವರೆಗಿನ 34 ಕಾಮಗಾರಿಗೆ ಇದನ್ನು ಬಳಸಲಾಗುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕೊಳೆರೋಗ ಪರಿಹಾರ, ಕಾಲೇಜು ಅಭಿವೃದ್ಧಿಗೆ ಅನುದಾನ
ಇನ್ನು, ಕೊಳೆರೋಗದಿಂದ ನಷ್ಟಕ್ಕೀಡಾದ ಅಡಕೆ ಬೆಳೆಗಾರರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ 1.59 ಕೋಟಿ ರೂ. ಬಿಡುಗಡೆಯಾಗಿದೆ. ಪರಿಹಾರಕ್ಕೆ ಗ್ರಾಮ ಲೆಕ್ಕಿಗರ ಬಳಿ ರೈತರು ಅರ್ಜಿ ಸಲ್ಲಿಸಬೇಕಿದೆ. ಮತ್ತೊಂದೆಡೆ, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಣ ವಿಸ್ತರಣೆ ಮತ್ತು ಪ್ರಯೋಗಾಲಯ ನಿರ್ಮಾಣಕ್ಕೆ ಸರ್ಕಾರ 7.10 ಕೋಟಿ ರೂ. ಅನುದಾನ ನೀಡಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು











