ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 31 ಆಗಸ್ಟ್ 2020
ಕಾರು ಚಾಲಕನಿಗೆ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಕ್ವಾರಂಟೈನ್ ಆಗಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಅವರು ಕ್ವಾರಂಟೈನ್ಗೆ ಒಳಗಾಗಿದ್ದು, ಸ್ವ್ಯಾಬ್ ಟೆಸ್ಟ್ ಮಾಡಿಸಿದ್ದಾರೆ. ಅವರ ವರದಿ ನೆಗೆಟಿವ್ ಬಂದಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳುವಂತೆಯು ಶಾಸಕ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















