ತುಂಗಾ ನದಿಯಲ್ಲಿ ಮೂವರು ಬಾಲಕರು ನೀರು ಪಾಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 APRIL 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

THIRTHAHALLI : ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ರಫನ್, ಆಯನ್, ಸಮ್ಮರ್ ಮೃತಪಟ್ಟ ಬಾಲಕರು. ಪಟ್ಟಣದ ರಾಮ ಮಂಟಪದ ಪಕ್ಕ ಸಂಜೆ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ತುಂಗಾ ನದಿಯ ತೀರದಲ್ಲಿ ಅಗ್ನಿಶಾಮಕ ಸಿಬ್ಬಂದು ಮತ್ತು ಪೊಲೀಸರು ಸತತ ಒಂದು ಘಂಟೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ.

ಇದನ್ನೂ ಓದಿ – ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ಮರ್ಷದ ಮಗು ಸಾವು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment