ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
ತೀರ್ಥಹಳ್ಳಿ: ಹೆದ್ದಾರಿಗೆ ಅಡ್ಡಲಾಗಿ ಮರ (Tree) ಬಿದ್ದು ಆಗುಂಬೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಆಗುಂಬೆಯಲ್ಲಿರುವ ಅರಣ್ಯ ಇಲಾಖೆ ಚೆಕ್‌ಪೋಸ್ಟ್‌ ಸಮೀಪದ ಬೃಹತ್‌ ಮರ ಧರೆಗುರುಳಿತ್ತು.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚರಕ್ಕೆ ಅಡಚಣೆಯಾಗಿತ್ತು. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸರತಿಯಲ್ಲಿ ನಿಂತಿದ್ದರು. ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು. ಇದರಿಂದ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಸದ್ಯ ಮರ ತೆರವು ಮಾಡಲಾಗಿದೆ. ವಾಹನ ಸಂಚಾರ ಪುನಾರಂಭವಾಗಿದೆ ಎಂದು ತಿಳಿದು ಬಂದಿದೆ.‌

Tree Falls to Agumbe Road in Thirthahalli

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಿದೆ ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

Tree Falls to Agumbe Road in Thirthahalli

Tree Falls to Agumbe Road in Thirthahalli

Tree Falls to Agumbe Road in Thirthahalli

Tree Falls to Agumbe Road in Thirthahalli

https://chat.whatsapp.com/JPJ0lTQsTKf365Fqu6Q7cd

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment