ನೇಣು ಬಿಗಿದ ಸ್ಥಿತಿಯಲ್ಲಿ ನೀರುಗಂಟಿಯ ಮೃತದೇಹ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ತೀರ್ಥಹಳ್ಳಿ: ನೀರು ಗಂಟಿಯೊಬ್ಬರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೊಪ್ಪುಗುಡ್ಡೆ ಗ್ರಾಮದಲ್ಲಿ ಸಾಲ್ವಡಿ ಗ್ರಾಮ ಪಂಚಾಯಿತಿಯ ನೀರುಗಂಟಿ ಸಂತೋಷ್ (39) ಮೃತರು.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಕೆಲಸದ ಒತ್ತಡ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಂತೋಷ್‌ ಅವರು ಅವಿವಾಹಿತರಾಗಿದ್ದು, ತಾಯಿ ಇದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

THIRTHAHALLI-NEWS-GRAPHICS-BY-SHIVAMOGGA-LIVE