ನೇಣು ಬಿಗಿದ ಸ್ಥಿತಿಯಲ್ಲಿ ನೀರುಗಂಟಿಯ ಮೃತದೇಹ ಪತ್ತೆ

ತೀರ್ಥಹಳ್ಳಿ: ನೀರು ಗಂಟಿಯೊಬ್ಬರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೊಪ್ಪುಗುಡ್ಡೆ ಗ್ರಾಮದಲ್ಲಿ ಸಾಲ್ವಡಿ ಗ್ರಾಮ ಪಂಚಾಯಿತಿಯ ನೀರುಗಂಟಿ ಸಂತೋಷ್ (39) ಮೃತರು.

ಕೆಲಸದ ಒತ್ತಡ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಂತೋಷ್‌ ಅವರು ಅವಿವಾಹಿತರಾಗಿದ್ದು, ತಾಯಿ ಇದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

THIRTHAHALLI-NEWS-GRAPHICS-BY-SHIVAMOGGA-LIVE

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp