ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 06 FEBRUARY 2021
ತೀರ್ಥಹಳ್ಳಿಯ ಕುರುವಳ್ಳಿ ಪುತ್ತಿಗೆ ಮಠದ ತಿರುವಿನಲ್ಲಿ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಡಕೆ ತಟ್ಟೆಯಲ್ಲಿ ಅನ್ನ ಮತ್ತು ಮೊಟ್ಟೆ ಇರಿಸಿ, ಕುಂಕುಮ ಹಾಕಿ ಇಡಲಾಗಿದೆ.
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ.14ರಲ್ಲಿ ಪ್ರಕರಣ ವರದಿಯಾಗಿದೆ. ಮೊಟ್ಟೆ ಮೇಲೆ ಕೆಲವು ಅಕ್ಷರಗಳನ್ನು ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಮೊಟ್ಟೆ ಮೇಲೆ ಏನೇನು ಬರೆಯಲಾಗಿದೆ ಎಂದು ಸ್ಪಷ್ಟವಾಗಿಲ್ಲ.
ವಾಮಾಚಾರ ನಡೆದಿದೆ ಎಂಬ ಶಂಕೆ ಹಿನ್ನೆಲೆ, ಹೆಚ್ಚಿನ ಸಂಖ್ಯೆಯ ಜನರು ಸ್ಥಳಕ್ಕೆ ಸೇರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200