Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಕರೋನ ವಾರಿಯರ್‌ಗೆ ಸೋಂಕು, ತೀರ್ಥಹಳ್ಳಿ ಗಾಂಧಿನಗರದ ರಸ್ತೆ ಸೀಲ್ ಡೌನ್

ಕರೋನ ವಾರಿಯರ್‌ಗೆ ಸೋಂಕು, ತೀರ್ಥಹಳ್ಳಿ ಗಾಂಧಿನಗರದ ರಸ್ತೆ ಸೀಲ್ ಡೌನ್

29/06/2020 8:25 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 29 ಜೂನ್ 2020

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿಯ ಗಾಂಧಿನಗರದ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಅವರ ಮನೆ ಸುತ್ತಲು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.

ಉಡುಪಿಯ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ಒಬ್ಬರು ಕುಟುಂಬದೊಂದಿಗೆ ತೀರ್ಥಹಳ್ಳಿ ಪಟ್ಟಣದ ಮನೆಯಲ್ಲಿ ವಾಸವಿದ್ದರು. 33 ವರ್ಷದ ನರ್ಸ್ ಪ್ರತಿ ದಿನ ಇಲ್ಲಿಂದಲೇ ಹೆಬ್ರಿಗೆ ಹೋಗಿ ಬರುತ್ತಿದ್ದರು.

ಉಡುಪಿಗೆ ಕೇಸ್ ಶಿಫ್ಟ್‍

ಕೆಲಸದ ಒತ್ತಡದಿಂದಾಗಿ ಈ ನರ್ಸ್ ಹೆಬ್ರಿಯಲ್ಲೇ ಉಳಿದುಕೊಂಡಿದ್ದರು. ಜೂ.8ರ ಬಳಿಕ ತೀರ್ಥಹಳ್ಳಿಯಿಂದ ಹೆಬ್ರಿಗೆ ಓಡಾಡುತ್ತಿದ್ದರು. ಇವರಿಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಇನ್ನೂ ಖಚಿತವಾಗಿಲ್ಲ. ಆದರೆ ಸೋಂಕು ತಗುಲಿರುವ ವಿಚಾರ ತಿಳಿಯುತ್ತಿದ್ದಂತೆ ಅವರನ್ನು ಉಡುಪಿಗೆ ಶಿಫ್ಟ್ ಮಾಡಲಾಗಿದೆ. ಉಡುಪಿಯ ಸರ್ಕಾರಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.

ಗಾಂಧಿನಗರದಲ್ಲಿ ಕಂಟೈನ್ಮೆಂಟ್ ಜೋನ್

ತೀರ್ಥಹಳ್ಳಿಯ ಗಾಂಧಿನಗರದಲ್ಲಿ 8 ಮನೆಗಳನ್ನು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ. 81 ಮನೆಗಳನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ. ಈ ಜೋನ್‍ನಲ್ಲಿರುವ ಎಲ್ಲರ ಆರೋಗ್ಯದ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಅಲ್ಲದೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ.   

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Mc-Gann-Hospital ಜೂನ್ 28ರ ಶಿವಮೊಗ್ಗ ಕರೋನ ರಿಪೋರ್ಟ್| ಜಿಲ್ಲೆಯಲ್ಲಿ ಈಗೆಷ್ಟು ಸೋಂಕಿತರಿದ್ದಾರೆ? ಇನ್ನೆಷ್ಟು ರಿಪೋರ್ಟ್ ಬರಬೇಕಿದೆ?
Next Article Corona PPE Kit and swab box ಶಿವಮೊಗ್ಗದ ಬಸವನಗುಡಿಯಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿಗೆ ಕರೋನ, ನೂರು ಮೀಟರ್ ಸೀಲ್ ಡೌನ್

ಇದನ್ನೂ ಓದಿ

Thirthahalli-News-Update
THIRTHAHALLI

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
ACCIDENT-NEWS-GENERAL-IMAGE.
THIRTHAHALLI

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
power cut mescom ELECTRICITY
THIRTHAHALLI

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Thirthahalli-News-Update
THIRTHAHALLI

ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
Thirthahalli-News-Update
THIRTHAHALLI

ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
THIRTHAHALLI

ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?