ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JANUARY 2024
THIRTHAHALLI : ಮದುವೆಗೆ 13 ದಿನ ಬಾಕಿ ಇರುವಾಗ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕು ಕಟ್ಟೆಹಕ್ಲು ಗ್ರಾಮದ ಚೈತ್ರಾ (26) ಮೃತಳು.
ಇದನ್ನೂ ಓದಿ – ಫೈನಾನ್ಸ್ ಸಂಸ್ಥೆಯಲ್ಲಿ ಸುಲಭವಾಗಿ 2 ಲಕ್ಷ ರೂ.ವರೆಗೆ ಸಾಲ, ನಂಬಿದ ಭದ್ರಾವತಿ ಯುವಕನಿಗೆ ಕಾದಿತ್ತು ಆಘಾತ
ಮನೆಯ ಬಚ್ಚಲು ಮನೆಯಲ್ಲಿ ಚೈತ್ರಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಬಿದರಗೋಡಿನ ಯುವಕನೊಂದಿಗೆ ಫೆ.4ರಂದು ಮದುವೆ ನಿಶ್ಚಯವಾಗಿತ್ತು. ಇನ್ನು 13 ದಿನದಲ್ಲಿ ಮದುವೆ ನಡೆಯಬೇಕಿತ್ತು. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗೃಹಿಣಿಗೆ ಅಪರಿಚಿತನಿಂದ ಮೆಸೇಜ್, ಫೋನ್, ಕೊನೆಗೆ ಕಾದಿತ್ತು ಶಾಕ್, ನೀವೂ ಆಗಬಹುದು ಮುಂದಿನ ಟಾರ್ಗೆಟ್
LATEST NEWS
- ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

- ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಅಟ್ಯಾಕ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

About The Editor
ನಿತಿನ್ ಆರ್.ಕೈದೊಟ್ಲು
















