ತೀರ್ಥಹಳ್ಳಿ ಶ್ರೇಯಸ್‌ ರಾವ್‌ ಮನೆಗೆ ಯುವ ಕಾಂಗ್ರೆಸ್‌ ಮಾಜಿ ರಾಷ್ಟ್ರೀಯ ಅಧ್ಯಕ್ಷ ಭೇಟಿ, ಆರೋಗ್ಯ ವಿಚಾರಣೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ತೀರ್ಥಹಳ್ಳಿ: ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತೀರ್ಥಹಳ್ಳಿ ಯುವ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಶ್ರೇಯಸ್‌ ರಾವ್‌ ಮನೆಗೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ (President) ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಭೇಟಿ ನೀಡಿದ್ದರು. ಶ್ರೇಯಸ್‌ ರಾವ್‌ ಆರೋಗ್ಯ ವಿಚಾರಿಸಿದರು.

ತೀರ್ಥಹಳ್ಳಿಯ ಸೀಬನಕೆರೆಯಲ್ಲಿರುವ ಶ್ರೇಯಸ್‌ ರಾಜ್‌ ನಿವಾಸಕ್ಕೆ ಭಾನುವಾರ ಭೇಟ ನೀಡಿದ್ದ ಬಿ.ವಿ.ಶ್ರೀನಿವಾಸ್‌, ಶ್ರೇಯಸ್‌ ರಾವ್‌ ಅವರಿಗೆ ಧೈರ್ಯ ಹೇಳಿದರು. ಈ ಸಂದರ್ಭ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, ತೀರ್ಥಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಕೆಳಕೆರೆ, ಗ್ರಾಮೀಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಹೊಸಕೆರೆ ಸೇರಿ ಹಲವರು ಇದ್ದರು.  

Youth-Congress-Former-president-BV-Srinivas-visit-sibanakere-in-Thirthahalli.

ಇದನ್ನೂ ಓದಿ » ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ, ಏನೆಲ್ಲ ಕಾರ್ಯಕ್ರಮ ಇರಲಿದೆ?

JNNCE-Admission-Advt-scaled

Youth congress national former President visit thirthahalli

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment