SHIVAMOGGA LIVE NEWS | 21 FEBRURARY 2023
THIRTHAHALLI : ತುಂಗಾ ನದಿಯಲ್ಲಿ (Tunga River) ಮುಳುಗಿ ಯುವಕ ಮೃತಪಟ್ಟಿದ್ದಾನೆ. ದೇವಸ್ಥಾನಕ್ಕೆ ಹೋಗಿ ಮರಳುವಾಗ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಸಾಲೂರು ಸಮೀಪದ ತೆಂಗಿನ ಕೊಪ್ಪ ಗ್ರಾಮದ ಪ್ರಜತ್ (28) ಮೃತ ಯುವಕ. ಹೊನ್ನಾನಿ ಗ್ರಾಮದ ಸೋದರ ಮಾವನ ಮನಗೆ ಪ್ರಜತ್ ಬಂದಿದ್ದರು. ನದಿ (Tunga River) ದಾಟಿ ಕಾಸರವಳ್ಳಿ ಗ್ರಾಮದ ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಈ ವೇಳೆ ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ – ಅಡಕೆ ವ್ಯಾಪಾರಿ ಮೇಲೆ ಅಟ್ಯಾಕ್, ಕಂತೆ ಕಂತೆ ದುಡ್ಡಿನ ಜೊತೆ ಸಿಕ್ಕಿಬಿತ್ತು ದರೋಡೆ ಗ್ಯಾಂಗ್
ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



