ಶಿವಮೊಗ್ಗ ಲೈವ್
ತೀರ್ಥಹಳ್ಳಿ: ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು (Bullet) ತಾಗಿ ಯುಕವನೊಬ್ಬ ಸಾವನ್ನಪ್ಪಿದ್ದಾನೆ. ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳುವಾರ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.com/taluk-news/soraba/newlywed-dies-in-bike-accident/" target="_blank" rel="nofollow noopener">ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಬಸವಾನಿಯ ಗೌತಮ್ (28) ಮೃತ ಯುವಕ. ತನ್ನ ಇಬ್ಬರು ಸ್ನೇಹಿತರೊಂದಿಗೆ ಗೌತಮ್ ಶಿಕಾರಿಗೆ ತೆರಳಿದ್ದ ಎಂದು ಆರೋಪಿಸಲಾಗಿದೆ. ಆಗ ಆಕಸ್ಮಿಕವಾಗಿ ನಾಡ ಬಂದೂಕಿನಿಂದ ಹಾರಿದ ಗುಂಡು ತಗುಲಿ ಗೌತಮ್ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸುದ್ದಿಯನ್ನೂ ಓದಿ
ಖಾಸಗಿ ಆಸ್ಪತ್ರೆ, ಗೂಡ್ಸ್ ವಾಹನ ಡಿಕ್ಕಿ, ವಾಹನಗಳು ನಜ್ಜುಗುಜ್ಜು

