LATEST NEWS

Vijayendra’s speech amid heavy rain in Shivamogga

Shivamogga: Heavy rain disrupted the Janakrosha Yatre in the city. BJP State President B.Y. Vijayendra…

ಉಸ್ತುವಾರಿ ಸಚಿವರಿಂದ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ…

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ಶಿವಮೊಗ್ಗ : ನಗರದಲ್ಲಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಗೆ ಭಾರಿ ಮಳೆಯಿಂದ (Rain) ಅಡ್ಡಿಯಾಯಿತು. ಗೋಪಿ ಸರ್ಕಲ್‌ನಲ್ಲಿ…

ಶಿವಮೊಗ್ಗದ ವ್ಯಕ್ತಿಯ ವಾಟ್ಸಪ್‌ಗೆ ಬಂತು ಟ್ರಾಫಿಕ್‌ ಚಲನ್‌, ಕ್ಲಿಕ್‌ ಮಾಡಿದ ನಂತರ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗ : ನಿವೃತ್ತ ಉದ್ಯೋಗಿಯೊಬ್ಬರ ಮೊಬೈಲ್‌ನ ವಾಟ್ಸಪ್‌ಗೆ ಟ್ರಾಫಿಕ್‌ ಚಲನ್‌ ಎಂದು ಎ.ಪಿ.ಕೆ ಫೈಲ್‌ (APK…

ಸಾವಿರ ಸಾವಿರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿಯ ವಿಜೃಂಭಣೆಯ ರಥೋತ್ಸವ

ಶಿಕಾರಿಪುರ : ಕ್ಷೇತ್ರ ದೇವತೆ ಹುಚ್ಚುರಾಯಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ದವನದ ಹುಣ್ಣಿಮೆಯಂದು ಸಾವಿರಾರು…

ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಕೂಲ್‌ ಕೂಲ್‌ ವಾತಾವರಣ, ಎಲ್ಲೆಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದರಿಂದ ತಾಪಮಾನ ತುಸು ಇಳಿಕೆಯಾಗಿದೆ.…

ಅಪರಾಧ NEWS

ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು

ಶಿಕಾರಿಪುರ : ಖಾಸಗಿ ಬಸ್‌ ಮತ್ತು ಟಾಟಾ ಏಸ್‌ ವಾಹನ ಡಿಕ್ಕಿಯಾಗಿ (Crash) ಐವರು ಗಾಯಗೊಂಡಿದ್ದಾರೆ. 10ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ನರಸಾಪುರ ಸಮೀಪ ಇಂದು ಸಂಜೆ ಘಟನೆ ಸಂಭವಿಸಿದೆ. ಶಿರಾಳಕೊಪ್ಪದ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್ಸು,…

ತಾಲೂಕು NEWS

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರತಿದಿನ ಎಷ್ಟು ರೈಲು ಸಂಚರಿಸುತ್ತವೆ? ಟೈಮಿಂಗ್‌ ಏನು?

ರೈಲ್ವೆ ವೇಳಾಪಟ್ಟಿ : ಬೆಂಗಳೂರಿನಿಂದ ಶಿವಮೊಗ್ಗದ ಮಧ್ಯೆ ಆರು ರೈಲುಗಳು (Trains) ಸಂಚರಿಸುತ್ತವೆ. ಈ ಪೈಕಿ ಎರಡು ರೈಲುಗಳು ಹೊರತು ಉಳಿದ ರೈಲುಗಳು ನಿತ್ಯ ಸಂಚರಿಸುತ್ತವೆ. ಯಾವ್ಯಾವ ರೈಲಿನ ಟೈಮಿಂಗ್‌ ಏನು? ರೈಲು 1 : ಯಶವಂತಪುರ – ಶಿವಮೊಗ್ಗ ಇಂಟರ್‌…

ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಷಕ್ಕೂ ಹೆಚ್ಚು ಜನರ ಪ್ರಯಾಣ, ವಿಮಾನಗಳು ಎಷ್ಟು ಬಾರಿ ಹಾರಾಡಿವೆ?

ಶಿವಮೊಗ್ಗ : ಸೋಗಾನೆ ಬಳಿ ಇರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಚಾಲನೆ ದೊರೆತು ಎರಡು ವರ್ಷವಾಗಿದೆ. ಈ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಇಲ್ಲಿಂದ ವಿಮಾನಯಾನ ಮಾಡಿದ್ದಾರೆ. 2023ರ ಫೆ.27ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನ್ಮದಿನದಂದು ಪ್ರಧಾನಿ ನರೇಂದ್ರ…