SHIVAMOGGA LIVE NEWS | 28 AUGUST 2023
ಅದಿರು ತುಂಬಿದ್ದ ಲಾರಿ ಅಪಘಾತ
RIPPONPETE : ಅದಿರು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ (Mishap). ಘಟನೆಯಲ್ಲಿ ಚಾಲಕನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಸಿಡಿಹಳ್ಳ ಸೇತುವೆ ಸಮೀಪ ಅಪಘಾತ ಸಂಭವಿಸಿದ್ದು, ರಭಸಕ್ಕೆ ಲಾರಿ ಸಂಪೂರ್ಣ ಜಖಂ ಆಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಗೋವು ಸಾಗಣೆ, ವಾಹನ ವಶಕ್ಕೆ
RIPPONPETE : ಅಕ್ರಮವಾಗಿ ಗೋವು ಸಾಗಣೆ ಮಾಡುತ್ತಿದ್ದ ಟಾಟಾ ಏಸ್
ಹಿನ್ನೀರಿನಲ್ಲಿ ವಾಲಿದ ಸಿಗಂದೂರು ಬಸ್
TUMARI : ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಒಂದೆಡೆ