ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈತನಕ ಎಂಟು ಆರೋಪಿಗಳನ್ನು ಬಂಧಿತರಾಗಿದ್ದಾರೆ.
ಇವತ್ತು ಇಲಿಯಾಸ್ ನಗರದ ಫರಾಜ್ ಪಾಷಾ (24) ಮತ್ತು ವಾದಿ-ಎ-ಹುದಾ ಬಡಾವಣೆಯ ನಿವಾಸಿಗಳು ಅಬ್ದುಲ್ ಖಾದರ್ ಜಿಲಾನ್ (25) ಎಂಬುವವರನ್ನು ಬಂಧಿಸಲಾಗಿದೆ.
ಕಳೆದ ಭಾನುವಾರ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು.