Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮನೆ ಶೌಚಾಲಯದಲ್ಲಿ ಹೆಡೆ ಎತ್ತಿ ನಿಂತ ನಾಗರ ಹಾವು, ಸೆರೆ ಹಿಡಿದ ಮೇಲೆ ಮಂಗಳಾರತಿ, ಪೂಜೆ

ಮನೆ ಶೌಚಾಲಯದಲ್ಲಿ ಹೆಡೆ ಎತ್ತಿ ನಿಂತ ನಾಗರ ಹಾವು, ಸೆರೆ ಹಿಡಿದ ಮೇಲೆ ಮಂಗಳಾರತಿ, ಪೂಜೆ

04/01/2022 5:04 PM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶೌಚಾಲಯದಲ್ಲಿ ನಾಗರ ಹಾವು ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದವರನ್ನು ಬೆಚ್ಚಿ ಬೀಳಿಸಿದೆ. ವಿಚಾರ ತಿಳಿದು ಕೂಡಲೆ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಹಾವನ್ನು ಹಿಡಿದು, ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಈ ಸಂದರ್ಭ ಮನೆಯವರು ಹಾವಿಗೆ ಪೂಜೆ ಮಾಡಿ, ಮಂಗಳಾರತಿ ಬೆಳಗಿದರು.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಶಿವಮೊಗ್ಗದ ಶಿವಪ್ಪನಾಯಕ ಬಡಾವಣೆಯ ಮನೆಯೊಂದರ ಶೌಚಾಲಯದಲ್ಲಿ ಹಾವು ಕಾಣಿಸಿಕೊಂಡಿದೆ. ಟಾಯ್ಲೆಟ್ ಪಿಟ್’ನಲ್ಲಿ ಹಾವು ಇರುವುದು ಗೊತ್ತಾಗುತ್ತಿದ್ದಂತೆ ಮನೆಯವರು ಆತಂಕಕ್ಕೀಡಾಗಿದ್ದಾರೆ.

ಹಾವು ರಕ್ಷಿಸಿದ ಸ್ನೇಕ್ ಕಿರಣ್

ಹಾವು ಇರುವ ವಿಚಾರ ತಿಳಿದು ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸ್ಥಳಕ್ಕೆ ಭೇಟಿ ನೀಡಿದರು. ಟಾಯ್ಲೆಟ್ ಪಿಟ್’ನಲ್ಲಿದ್ದ ಹಾವನ್ನು ರಕ್ಷಣೆ ಮಾಡಿದರು. ಅಲ್ಲದೆ ಮನೆಯವರು ಮತ್ತು ಸುತ್ತಮುತ್ತಲ ನಿವಾಸಿಗಳಿಗೆ ಹಾವಿನ ಕುರಿತು ಜಾಗೃತಿ ಮೂಡಿಸಿದರು.

ಹಾವಿಗೆ ಮಂಗಳಾರತಿ ಬೆಳಗಿದರು

ಇನ್ನು, ಸ್ನೇಕ್ ಕಿರಣ್ ಅವರು ನಾಗರ ಹಾವು ಹಿಡಿದು ಮನೆಯಿಂದ ಹೊರಗೆ ತರುತ್ತಿದ್ದಂತೆ, ಮನೆ ಒಡತಿ ಶಬರಿ ಅವರು ಪೂಜೆ ಸಲ್ಲಿಸಿದರು. ಹಾವಿಗೆ ಮಂಗಳಾರತಿ ಬೆಳಗಿದರು. ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಸ್ನೇಕ್ ಕಿರಣ್ ಅವರು ಹಾವನ್ನು ಕಾಡಿಗೆ ಬಿಟ್ಟರು.

ABOUT ME DECEMBER REPORT

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 040122 Bhadravathi BJP protest against DK Suresh ಭದ್ರಾವತಿಯಲ್ಲಿ ಸಂಸದ ಡಿ.ಕೆ.ಸುರೇಶ್ ಪ್ರತಿಕೃತಿಗೆ ಬೆಂಕಿ, ಆಕ್ರೋಶ
Next Article Areca Price in Shimoga APMC ಇವತ್ತಿನ ಅಡಕೆ ಧಾರಣೆ | 04 ಜನವರಿ 2022

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?