Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಶಾಶ್ವತ ಪರಿಹಾರಕ್ಕೆ ಮಹತ್ವದ ಸಭೆ, ಸಚಿವ ಮಧು ಹೇಳಿದ್ದೇನು?

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಶಾಶ್ವತ ಪರಿಹಾರಕ್ಕೆ ಮಹತ್ವದ ಸಭೆ, ಸಚಿವ ಮಧು ಹೇಳಿದ್ದೇನು?

28/08/2023 11:21 AM
Vanitha

SHIVAMOGGA LIVE NEWS | 28 AUGUST 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SAGARA : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಈಡಿಗರ ಸಮುದಾಯ ಭವನದಲ್ಲಿ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ

ಸಚಿವ ಮಧು ಬಂಗಾರಪ್ಪ ಏನೆಲ್ಲ ಹೇಳಿದರು?

ಶರಾವತಿ ಸಂತ್ರಸ್ತರಿಗೆ ನೀಡಬೇಕಿದ್ದ ಭೂಮಿಯ ಡೀನೋಟಿಫಿಕೇಷನ್‌ ರದ್ಧತಿಯಿಂದ ಸಮಸ್ಯೆ ಉದ್ಭವವಾಗಿದೆ. ಇದನ್ನು ಪರಿಹರಿಸಲು ಬೆಂಗಳೂರಿನಲ್ಲಿ ಹಲವು ಭಾರಿ ಉನ್ನತ ಅಧಿಕಾರಿಗಳ ಸಭೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆಯಲಿದೆ ಎಂದರು.

ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರಿಗೆ ಭೂಮಿ ಹಕ್ಕು ಕೊಡುವುದು ಪುಣ್ಯದ ಕೆಲಸ. ಎಸ್.ಬಂಗಾರಪ್ಪ ಮತ್ತು ಕಾಗೋಡು ತಿಮ್ಮಪ್ಪ ಅವರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಅಗತ್ಯವಿದೆ. ಮಣ್ಣಿನ ಋಣ ತೀರಿಸಿದ ಸಾರ್ಥಕತೆ ನಮ್ಮದಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇದನ್ನೂ ಓದಿ – BREAKING NEWS | ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಶಸ್ತಿ

ಶಾಸಕ ಬೇಳೂರು ಗೋಪಾಲಕೃಷ್ಣ ಏನಂದ್ರು?

‘ಬಂಗಾರಪ್ಪ ಮತ್ತು ಕಾಗೋಡು ತಿಮ್ಮಪ್ಪ ಅವರಿಂದಾಗಿ ರಾಜ್ಯದಲ್ಲಿ ಈಡಿಗ ಸಮುದಾಯದ ಘನತೆ ಹೆಚ್ಚಿದೆ. ರಾಜ್ಯದಲ್ಲಿ 60 ಲಕ್ಷ ಈಡಿಗರಿದ್ದು, ಈಡಿಗ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಿಜೆಪಿಯಿಂದ ಗೆದ್ದ ಈಡಿಗ ಸಮುದಾಯದ ಶಾಸಕರು ಸಮಾಜದ ಒಳಿತಿಗಿಂತಲು ಆರ್‌ಎಸ್‌ಎಸ್‌ ಹೇಳಿದ ರೀತಿ ಕೇಳುತ್ತಿರುವುದು ಬೇಸರದ ಸಂಗತಿ.ʼ

ಇದನ್ನೂ ಓದಿ – ಇನ್ಮುಂದೆ ಕುಂಸಿ, ಅರಸಾಳು ನಿಲ್ದಾಣಗಳಲ್ಲಿ ಸ್ಟಾಪ್‌ ಕೊಡಲಿವೆ 4 ಎಕ್ಸ್‌ಪ್ರೆಸ್‌ ರೈಲುಗಳು, ಯಾವ ರೈಲು? ಟೈಮಿಂಗ್‌ ಏನು?

ಕಾಗೋಡು ತಿಮ್ಮಪ್ಪ ಏನಂದರು?

‘ಶಿಸ್ತು, ಗುರಿ ಇದ್ದಾಗ ಮಾತ್ರ ಯಾವುದೆ ಸಮುದಾಯ ಅಭಿವೃದ್ಧಿಯಾಗಲು ಸಾಧ್ಯ. ಇನ್ನೊಂದು ಸಮುದಾಯ ಮತ್ತು ಧರ್ಮಕ್ಕೆ ತೊಂದರೆ ಆಗದಂತೆ ಕಾರ್ಯಕ್ರಮ ರೂಪಿಸಬೇಕು.’

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಶಿರಸಿ – ಸಿದ್ಧಾಪುರ ಶಾಸಕ ಭೀಮಣ್ಣ ಟಿ.ನಾಯ್ಕ್‌ ಅವರನ್ನು ಸನ್ಮಾನಿಸಲಾಯಿತು. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article Yellow-Alert-Rain-in-Shimoga ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 28 ಆಗಸ್ಟ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?