Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಹಿಂದಿನ ದಿನ ರಾತ್ರಿ ಬೀರುವಿನಲ್ಲಿಟ್ಟಿದ್ದ ಹಣ ಮರುದಿನ ರಾತ್ರಿ ಮಾಯ, ಏನಿದು ಕೇಸ್‌? | 3 ಫಟಾಫಟ್‌ ಕ್ರೈಮ್‌ ನ್ಯೂಸ್

ಹಿಂದಿನ ದಿನ ರಾತ್ರಿ ಬೀರುವಿನಲ್ಲಿಟ್ಟಿದ್ದ ಹಣ ಮರುದಿನ ರಾತ್ರಿ ಮಾಯ, ಏನಿದು ಕೇಸ್‌? | 3 ಫಟಾಫಟ್‌ ಕ್ರೈಮ್‌ ನ್ಯೂಸ್

07/08/2023 9:12 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 7 AUGUST 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಬೀರುವಿನಲ್ಲಿ ಇಟ್ಟಿದ್ದ ಲಕ್ಷ ಲಕ್ಷ ರೂ. ಕಣ್ಮರೆ

BHADRAVATHI : ಬೋರ್‌ ವೆಲ್‌ ಲಾರಿ ಏಜೆಂಟ್‌ ಒಬ್ಬರು ತಮ್ಮ FATAFAT NEWS 1 jpgಮನೆಯ ಬೀರುವಿನಲ್ಲಿ ಇಟಿದ್ದ 3.15 ಲಕ್ಷ ರೂ. ಹಣ (Money) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆ ಬಡಾವಣೆಯಲ್ಲಿರುವ ನೋಯಲ್‌ ಥಾಮ್ಸನ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಜು.30ರಂದು ಹಣವನ್ನು ಬೀರುವಿನಲ್ಲಿ ಇಟ್ಟು ಬೀಗ ಟೇಬಲ್‌ ಮೇಲೆ ಇರಿಸಿದ್ದರು. ಧರ್ಮಸ್ಥಳಕ್ಕೆ ತೆರಳಿದ್ದ ನೋಯಲ್‌ ಥಾಮ್ಸನ್‌ ಆ.1ರಂದ ರಾತ್ರಿ ಮನೆಗೆ ಮರಳಿದ್ದಾರೆ. ಬೀರು ತೆಗೆದಾಗ ಹಣ ಇರಲಿಲ್ಲ. ಮನೆಯಲ್ಲಿರುವವರನ್ನು ವಿಚಾರಿಸಿದಾಗ ಹಣ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಭದ್ರಾವತಿ ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಮೇಲೆ ಕಂಡಕ್ಟರ್‌ನಿಂದ ಹಲ್ಲೆ, ಕಾರಣವೇನು?

FATAFAT-MORE-NEWS

ಕಟ್ಟಿನಕಾರು ಬಳಿ ಬೈಕ್‌ಗೆ ಎದುರಿನಿಂದ ಬಂದ ಕಾರು ಡಿಕ್ಕಿ

SAGARA : ಬೈಕ್‌ಗೆ ಎದುರಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, FATAFAT NEWS 2 jpgಸವಾರರಿಬ್ಬರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ (Kattinakaru) ಬಳಿ ಘಟನೆ ಸಂಭವಿಸಿದೆ. ಬೈಕ್‌ ಸವಾರರಾದ ಕೋಗಾರು ಗ್ರಾಮದ ಜೋಸೆಫ್‌ ಮತ್ತು ಚನ್ನಗೊಂಡದ ಜೀವೇಂದ್ರ ಗಾಯಗೊಂಡಿದ್ದಾರೆ. ಇಬ್ಬರು ಕಟ್ಟಿನಕಾರುವಿನಲ್ಲಿ ಗಾರೆ ಕೆಲಸಕ್ಕೆ ಬೈಕಿನಲ್ಲಿ ತೆರಳುತ್ತಿದ್ದರು. ದೇವಿಕಾನು ಅಪ್‌ನಲ್ಲಿ ಕಾರು ಡಿಕ್ಕಿ ಹೊಡೆದಿದೆ. ಜೀವೇಂದ್ರ ಅವರ ಬಲಗಾಲಿಗೆ ಗಾಯವಾಗಿದೆ. ಜೋಸೆಫ್‌ ತಲೆಗೆ ಪೆಟ್ಟು ಬಿದ್ದಿದೆ. ಕೂಡಲೆ ಇಬ್ಬರಿಗು ಕಾರ್ಗಲ್‌ (Kargal) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಾರ್ಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಗಾಂಜಾ ಸೇವಿಸಿದ್ದ ಬ್ಯಾಂಕ್‌ ಉದ್ಯೋಗಿ ಭದ್ರಾವತಿಯಲ್ಲಿ ಅರೆಸ್ಟ್‌ – 3 ಫಟಾಫಟ್‌ ಕ್ರೈಮ್‌ ನ್ಯೂಸ್‌

FATAFAT-MORE-NEWS

ರಿಪ್ಪನ್‌ಪೇಟೆ ಸುತ್ತಮುತ್ತ ರಬ್ಬರ್‌ ಶೀಟ್‌ ಕಳ್ಳತನ

RIPPONPETE : ಸುತ್ತಮುತ್ತಲ ವಿವಿಧೆಡೆ ಅಂದಾಜು 25 ಸಾವಿರ FATAFAT NEWS 3 jpgಮೌಲ್ಯದ ರಬ್ಬರ್‌ ಶೀಟ್‌ಗಳ (Rubber Sheet Theft) ಕಳ್ಳತನವಾಗಿದೆ. ರಬ್ಬರ್‌ ಹಾಲು ತೆಗೆದು ಶೀಟ್‌ ಮಾಡಿ ಒಣ ಹಾಕಿದ್ದ ವೇಳೆ ಘಟನೆ ಸಂಭವಿಸಿದೆ. ಬೆಳಂದೂರಿನ ವೀರೇಶ್‌ ಎಂಬುವವರ ಮನೆ ಮುಂದೆ ಒಣ ಹಾಕಲಾಗಿದ್ದ 8 ಸಾವಿರ ರೂ. ಮೌಲ್ಯದ 105 ರಬ್ಬರ್‌ ಶೀಟ್‌, ಬಿ.ಟಿ.ಪ್ರಕಾಶ್‌ ಅವರಿಗೆ ಸೇರಿದ 7 ಸಾವಿರ ರೂ. ಮೌಲ್ಯದ ಶೀಟ್‌ಗಳು, ಗವಟೂರು ಮಲ್ಲಾಪುರದ ಅಲೆಕ್ಸ್‌ ಜಾರ್ಜ್‌ ಅವರಿಗೆ ಸೇರಿದ 6 ಸಾವಿರ ರೂ. ಮೌಲ್ಯದ ರಬ್ಬರ್‌ ಶೀಟ್‌ಗಳ ಕಳ್ಳತನ ಮಾಡಲಾಗಿದೆ. ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

PARISHRAMA neet academy

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shimoga-Central-Jail-Building ಶಿವಮೊಗ್ಗ ಜೈಲ್‌ ಕೊಠಡಿಯೊಳಗೆ ಹುಟ್ಟುಹಬ್ಬ ಆಚರಿಸಿ, ಮೊಬೈಲ್‌ನಲ್ಲಿ ಫೋಟೊ ತೆಗೆದುಕೊಂಡ ಕೈದಿಗಳು
Next Article Jail-for-Bhadravathi-Kumar-in-robbery-case ಸಂಕ್ಲೀಪುರದ ಕುಮಾರ್‌ಗೆ 3 ವರ್ಷ ಜೈಲು, 10 ಸಾವಿರ ದಂಡ, ಕಾರಣವೇನು?

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?