Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ʼಮಂತ್ರಿ ಆಗ್ತಾರೆ ಅಂತಾ ಜನ ಮತ ನೀಡಿದ್ದಾರೆ, ಕೈ ತಪ್ಪಿದರೆ ಹೋರಾಟಕ್ಕೆ ಸಿದ್ಧವಾಗಲಿದೆ ರೂಪುರೇಷೆʼ

ʼಮಂತ್ರಿ ಆಗ್ತಾರೆ ಅಂತಾ ಜನ ಮತ ನೀಡಿದ್ದಾರೆ, ಕೈ ತಪ್ಪಿದರೆ ಹೋರಾಟಕ್ಕೆ ಸಿದ್ಧವಾಗಲಿದೆ ರೂಪುರೇಷೆʼ

22/05/2023 5:05 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 22 MAY 2023

SHIMOGA : ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್‌ ಅವರಿಗೆ ಸಚಿವ ಸ್ಥಾನ (Minister Post) ನೀಡಬೇಕು. ಈ ಸಂಬಂಧ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ತಾವು ಸಿದ್ಧ. ಒಂದು ವೇಳೆ ಸಚಿವ ಸ್ಥಾನ ಕೊಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಭದ್ರಾವತಿಯ ಕಾಂಗ್ರೆಸ್‌ ಮುಖಂಡರು, ಸಂಗಮೇಶ್ವರ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಬಲಿಗರು, ಈತನಕ ಕ್ಷೇತ್ರದ ಶಾಸಕರಾರೂ ಮಂತ್ರಿಯಾಗಿಲ್ಲ. ಈ ಬಾರಿ ಸಂಗಮೇಶ್ವರ ಅವರಿಗೆ ಸಚಿವರಾಗುವ ಅವಕಾಶವಿದೆ. ಹೈಕಮಾಂಡ್‌ ಸಚಿವ ಸ್ಥಾನ (Minister Post) ನೀಡಬೇಕು ಎಂದು ಆಗ್ರಹಿಸಿದರು.

ಮಂತ್ರಿಯಾಗುವ ಭರವಸೆಯಲ್ಲಿ ಮತ ನೀಡಿದ್ದಾರೆ

BDVT%20SHADAKSHARIಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಷಡಾಕ್ಷರಿ ಮಾತನಾಡಿ, ಸಂಗಮೇಶ್ವರ ಅವರು ನಾಲ್ಕನೆ ಬಾರಿ ಶಾಸಕರಾಗಿದ್ದಾರೆ. ಪಕ್ಷದಲ್ಲಿ ಸೀನಿಯರ್‌ ಶಾಸಕರು. ಸಿದ್ದರಾಮಯ್ಯ ಅವರ ಸಂಗಮೇಶ್ವರ ಅವರನ್ನು ಗೆಲ್ಲಿಸಿ ಕಳುಹಿಸಿ. ಮಂತ್ರಿ ಮಾಡುವ ಜವಾಬ್ದಾರಿ ತಮ್ಮದು ಎಂದು ಹೇಳಿದ್ದರು. ಅದರಂತೆ ಸಂಗಮೇಶ್ವರ ಅವರು ಸಚಿವರಾಗುತ್ತಾರೆ ಎಂಬ ಭರವಸೆಯಲ್ಲಿ ಜನ ಮತ ನೀಡಿದ್ದಾರೆ. ತಾಲೂಕು, ಜಿಲ್ಲಾ ಪಂಚಾಯಿತಿ, ಎಂ.ಪಿ. ಚುನಾವಣೆಗೆ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಮೂವರು ಶಾಸಕರ ಪೈಕಿ ಯಾರಾಗ್ತಾರೆ ಮಿನಿಸ್ಟರ್?

ಸಚಿವ ಸ್ಥಾನ ಕೈತಪ್ಪಿದರೆ ಹೋರಾಟ

BDVT%20MANISHEKARಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಣಿಶೇಖರ್‌ ಮಾತನಾಡಿ, ಬೇರೆಯವರ ಅಧಿಕಾರಿ ಕಸಿದು ನಮಗೆ ಸಚಿವ ಸ್ಥಾನ ನೀಡುವಂತೆ ನಾವು ಕೇಳುತ್ತಿಲ್ಲ. ಸಂಗಮೇಶ್ವರ ಅವರು ಜಿಲ್ಲೆಯ ಅನುಭವಿ ರಾಜಕಾರಣಿ. ಅಲ್ಲದೆ ನಮ್ಮ ಕ್ಷೇತ್ರಕ್ಕೆ ಅವಕಾಶ ಕೊಡಿ ಎಂದಷ್ಟೆ ಕೇಳುತ್ತಿದ್ದೇನೆ. ಈ ಹಿನ್ನೆಲೆ ಅಧಿವೇಶನ ಮುಗಿದ ಮೇಲೆ ಹೈಕಮಾಂಡ್‌ ಭೇಟಿ ಮಾಡಲಿದ್ದೇವೆ. ಸಂಗಮೇಶ್ವರ ಅವರು ಸಚಿವರಾದರೆ ಎಂಪಿಎಂ ಪುನಾರಂಭವಾಗಲಿದೆ. ವಿಐಎಸ್‌ಎಲ್‌ ಕಾರ್ಖಾನೆಗು ಅನುಕೂವಲಾಗಲಿದೆ. ಒಂದು ವೇಳೆ ಸಚಿವ ಸ್ಥಾನ ತಪ್ಪಿದರೆ ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಗಲಿಲ್ಲ ಮೊದಲ ಪ್ರಾಶಸ್ತ್ಯ, ಮುನಿಸಿಕೊಂಡರಾ ಶಾಸಕ ಮಧು ಬಂಗಾರಪ್ಪ?

‌

ಆರು ತಿಂಗಳಲ್ಲಿ ಎಂಪಿಎಂ ಪುನಾರಂಭ

BDVT%20RAVIKUMARಕಾಂಗ್ರೆಸ್‌ ನಾಯಕ ರವಿಕುಮಾರ್‌ ಮಾತನಾಡಿ, ಈ ಬಾರಿ ಮಂತ್ರಿಗೆ ಮತ ನೀಡಿ ಎಂದು ಮತಯಾಚನೆ ಮಾಡಿದ್ದೇವೆ. ಸಂಗಮೇಶ್ವರ ಅವರಿಗೆ ಮಂತ್ರಿ ಸ್ಥಾನ ನೀಡಿದರೆ ಆರು ತಿಂಗಳಲ್ಲಿ ಎಂಪಿಎಂ ಪುನಾರಂಭ ಮಾಡಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಕ್ಷೇತ್ರದ ಶಾಸಕರು ಸಚಿವರಾಗಿದ್ದಾರೆ. ಆದರೆ ಭದ್ರಾವತಿ ಕ್ಷೇತ್ರದಲ್ಲಿ ಈತನಕ ಯಾರೊಬ್ಬರಿಗು ಸಚಿವ ಸ್ಥಾನ ಸಿಕ್ಕಿಲ್ಲ. ಈ ಹಿಂದೆ ಸಂಗಮೇಶ್ವರ ಅವರಿಗೆ ಸಚಿವ ಸ್ಥಾನ ಕೈ ತಪ್ಪಿತ್ತು. ಈ ಬಾರಿ ಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.

Shivamogga Live | Whatsapp7411700200

SHIVAMOGGA LIVE NITIN KAIDOTLU QUOTE jpg

ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Online-Fraud-Case-image ಸಂಜೆ 7 ಗಂಟೆಗೆ ಬಂದ ಮೆಸೇಜ್‌ನಿಂದ ಫಜೀತಿಗೆ ಸಿಲುಕಿದ ರೈತ, ಶಿವಮೊಗ್ಗದ ಪೊಲೀಸ್‌ ಠಾಣೆಗೆ ದೌಡು
Next Article Protest-in-Jail-Circle-Against-Smart-city-officers ಜೈಲ್‌ ಸರ್ಕಲ್‌ನಲ್ಲಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಘೋಷಣೆ, ಆಗಿದ್ದೇನು?

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?