ಶುಭಾ ಮರವಂತೆ ಎನ್ಎಸ್ಎಸ್ ಸಂಯೋಜಕಿ
SHIMOGA : ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಅವರನ್ನು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಕುವೆಂಪು ವಿವಿ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಆದೇಶಿಸಿದ್ದಾರೆ. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200