ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಆಗಸ್ಟ್ 2019
ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್ ಗೇಟುಗಳನ್ನು ತೆರೆಯಲಾಗಿದೆ. ನದಿಗೆ ಆರು ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಸಂಜೆ 4 ಗಂಟೆಗೆ ಭದ್ರಾ ಜಲಾಶಯದ ಗೇಟುಗಳನ್ನು ತೆರೆಯಲಾಯಿತು. ಸದ್ಯ ನದಿಗೆ ಆರು ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
ಕ್ರಸ್ಟ್ ಗೇಟುಗಳನ್ನು ತೆಗೆಯುತ್ತಿದ್ದಂತೆ ಜನರು ಉತ್ಸಾಹದಿಂದ ಕೂಗಿದರು. ಇನ್ನು, ಡ್ಯಾಂನಿಂದ ನೀರು ಬಿಡುತ್ತಿರುವುದರಿಂದ, ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]