SHIVAMOGGA LIVE NEWS | 25 JANUARY 2023
BHADRAVATHI | ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಲಿಂಗೇಶ್ವರ ವಾರ್ಷಿಕ ಕಾರ್ಣಿಕೋತ್ಸವದ ಹಿನ್ನೆಲೆ ಭದ್ರಾ ಜಲಾಶಯದಿಂದ (Bhadra Dam) 5500 ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು
ಜ.27ರಿಂದ ಫೆ.6ರ ವರೆಗೆ ಜಲಾಶಯದಿಂದ (Bhadra Dam) ಪ್ರತಿದಿನ 500 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತದೆ. ಈ ವೇಳೆ ನದಿಗೆ ಇಳಿದು ಚಟುವಟಿಕೆ ನಡೆಸುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಬಿಡುವುದನ್ನು ನಿಷೇಧಿಸಲಾಗಿದೆ. ನದಿಗೆ ಪಂಪ್ ಸೆಟ್ ಅಳವಡಿಸಿ ನೀರೆತ್ತುವುದನ್ನು ನಿರ್ಬಂಧಿಸಲಾಗಿದೆ.