SHIVAMOGGA LIVE NEWS | 18 APRIL 2023
SHIMOGA : ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳ (Candidate) ಹೆಸರನ್ನು ಇವತ್ತು ರಾತ್ರಿ ವೇಳೆ ಪ್ರಕಟಿಸಲಾಗುತ್ತದೆ ಎಂದ ಮಾಜಿ ಮುಖಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೇಂದ್ರದ ನಾಯಕರು ಶಿವಮೊಗ್ಗ, ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳನ್ನು ಇವತ್ತು ರಾತ್ರಿ ವೇಳೆಗೆ ಪ್ರಕಟಿಸಬಹುದು. ವಿಳಂಬವಾಗಲು ಕಾರಣವೇನು ಎಂಬುದು ನನಗೆ ಗೊತ್ತಿಲ್ಲ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೆಡಿಎಸ್ನಿಂದಲೂ ʼಅಚ್ಚರಿ ಅಭ್ಯರ್ಥಿʼ, ತೆನೆ ಹೊರುತ್ತಾರಾ ಪ್ರಸನ್ನ ಕುಮಾರ್?