ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021
ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದ ಆದರ್ಶ ಹುಂಚದಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ವಕ್ತಾರರ ಪಟ್ಟಿ ಬಿಡುಗಡೆ ಮಾಡಿದ್ದಾರೆ. 27 ಮಂದಿ ರಾಷ್ಟ್ರೀಯ ವಕ್ತಾರರ ಪೈಕಿ ಕರ್ನಾಟಕದ ಇಬ್ಬರು ಇದ್ದಾರೆ.
ಶಿವಮೊಗ್ಗ ಆದರ್ಶ ಹುಂಚದಕಟ್ಟೆ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದೆ. ಇತ್ತೀಚೆಗಷ್ಟೆ ಆದರ್ಶ ಹುಂಚದಕಟ್ಟೆ ಅವರನ್ನು ರಾಜ್ಯ ವಕ್ತಾರರಾಗಿ ಆಯ್ಕೆಯಾಗಿದ್ದರು.