SHIVAMOGGA LIVE NEWS | 10 JANUARY 2024
THIRTHAHALLI : ತುಂಗಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಿಹಾರ ಮೂಲದ ಯುವಕನೋರ್ವ ನಾಪತ್ತೆಯಾಗಿದ್ದಾನೆ. ತೀರ್ಥಹಳ್ಳಿಯಲ್ಲಿ ಘಟನೆ ಸಂಭವಿಸಿದ್ದು ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಶ್ರೀ ರಾಮೇಶ್ವರ ಜಾತ್ರೆಗೆ ಅಂಗಡಿ ಹಾಕಲು ಬಿಹಾರದ ತಂದೆ ಮತ್ತು ಮಗ ಬಂದಿದ್ದರು. ಇವತ್ತು ತುಂಗಾ ನದಿಯಲ್ಲಿ ಸ್ನಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ. ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುಳುಗು ತಜ್ಞರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ‘ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂ., ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ.ʼ