ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 APRIL 2023
BHADRAVATHI : ಚಾಕುವಿನಿಂದ ಇರಿದು ಯುವಕನನ್ನು (Youth) ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹೊಸಮನೆಯ ಸತ್ಯಸಾಯಿ ನಗರದ ನಿವಾಸಿ ನವೀನ್ (22) ಕೊಲೆಯಾದವನು. ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್ ರ್ಯಾಂಕ್, ಶಿವಮೊಗ್ಗದ ನೇಹಶ್ರೀ 3ನೇ ರ್ಯಾಂಕ್, ಜಿಲ್ಲೆಗೆ ಎಷ್ಟನೆ ಸ್ಥಾನ ಸಿಕ್ಕಿದೆ?
ಕೊಲೆ ಸಂಬಂಧ ಕೆಲವು ಸಾಕ್ಷಿಯ ಲಭ್ಯವಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ