ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ಶಿವಮೊಗ್ಗದ ಹೊಸಮನೆಯಲ್ಲಿ ಶ್ರೀ ಹಾಲೇಶ್ವರಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ದೇವಿ ಸನ್ನಿಧಿಯಲ್ಲಿ ಯುಗಾದಿ ಮಹೋತ್ಸವ ನಡೆಯಿತು. ಹಬ್ಬದ ಅಂಗವಾಗಿ ಗಂಗೆ ಪೂಜೆ ಮತ್ತು ಹೊಸಮನೆ ಬಡಾವಣೆಲ್ಲಿ ರಾಜಬೀದಿ ಉತ್ಸವ ನಡೆಯಿತು.
ಕೋವಿಡ್ ಕಾರಣ ಹೆಚ್ಚು ಜನ ಸೇರದಂತೆ ಮನವಿ ಮಾಡಲಾಗಿತ್ತು. ರಾಜಬೀದಿ ಉತ್ಸವದ ವೇಳೆ ದೇವಿಯು ಮನೆ ಬಳಿಗೆ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು.
ಫೋಟೊ, ವಿಡಿಯೋ – Madan G Sadhushetty
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]